ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್: ಮನೆ ಮನೆ ಸರ್ವೆ ಆರಂಭ
ಗೃಹಲಕ್ಷ್ಮಿ ಯೋಜನೆ: ಗೃಹಲಕ್ಷ್ಮಿ ಯೋಜನೆಗೆ ಮನೆ ಮನೆ ಸರ್ವೆ – ಸ್ವಯಂ ಘೋಷಣೆ ಪತ್ರದೊಂದಿಗೆ ಮರು ಪರಿಶೀಲನೆ ಬೆಂಗಳೂರು: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆಗೆ ಸರ್ಕಾರ ಮುಂದಾಗಿದೆ. WhatsApp Group Join Now Telegram Group Join Now ಮನೆ ಮನೆಗೆ ತೆರಳಿ ಸರ್ವೆ ನಡೆಸಿ, ಯಜಮಾನಿಯರಿಂದ ಸ್ವಯಂ ಘೋಷಣೆ ಪತ್ರ ಪಡೆಯುವ ಮೂಲಕ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯ ದುರುಪಯೋಗ ತಡೆಯುವ … Read more