crop competition amount: ಈ ದಿನ ಬೆಳೆ ಪರಿಹಾರದ ಹಣ ಜಮಾ ಆಗುತ್ತದೆ ಇಲ್ಲಿದೆ ಮಾಹಿತಿ

crop competition amount

crop competition amount:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಮಳೆ ಆಗುತ್ತಿತ್ತು ಇದರಿಂದ ಸಾಕಷ್ಟು ರೈತರ ಬೆಳೆ ಹಾನಿ ಆಗಿದೆ ಎಂದು ಹೇಳಬಹುದು ಹಾಗಾಗಿ ರೈತರಿಗೆ ನಷ್ಟ ತುಂಬಲು ಸರಕಾರ ಕಡೆಯಿಂದ ಆರ್ಥಿಕ ಸಹಾಯ ಮಾಡುವುದಾಗಿ ಈಗಾಗಲೇ ಕಂದಾಯ ಸಚಿವರಾದಂತ ಕೃಷ್ಣೆಯ ಬೈರೇಗೌಡರು ಬರವಸೆ ನೀಡಿದ್ದಾರೆ ಸದ್ಯದಲ್ಲೇ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಇಲ್ಲಿದೆ ಮಾಹಿತಿ  ಹೌದು ಸ್ನೇಹಿತರೆ ಕರ್ನಾಟಕದಲ್ಲಿ ವಾಡಿಕೆಯಾಗಿದ್ದ … Read more

ಹೊಸ BPL ರೇಷನ್ ಕಾರ್ಡ್ ಗಳನ್ನು ಶೀಘ್ರದಲ್ಲೇ ವಿತರಣೆ ಮಾಡಲಾಗುತ್ತದೆ K.H ಮುನಿಯಪ್ಪ..! New BPL Ration delivery

New BPL Ration delivery

New BPL Ration delivery:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸು ವುದನ್ನು ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದೀರಾ ಹಾಗಾದ್ರೆ ನಿಮಗೆ ಸಿಹಿ ಸುದ್ದಿ..! ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಸುಮಾರು 15 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ ಇದರಲ್ಲಿ ಸುಮಾರು 2 ಲಕ್ಷ ಜನರಿಗೆ ಮಾತ್ರ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿ ಕೆ ಎಚ್ ಮುನಿಯಪ್ಪನವರು ತಿಳಿಸಿದ್ದಾರೆ … Read more

SBI Home Loan: SBI Bank ಮನೆ ನಿರ್ಮಿಸಲು ಕಡಿಮೆ ಬಡ್ಡಿ ದರದಲ್ಲಿ Home Loan ನೀಡುತ್ತಿದೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ

SBI Home Loan

SBI Home Loan:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಮನೆ ಕಟ್ಟಿಸಿಕೊಳ್ಳಬೇಕು ಅಂದುಕೊಳ್ಳುತ್ತಿದ್ದೀರಾ ಹಾಗೆ ಮನೆ ಕಟ್ಟಿಸಿಕೊಳ್ಳಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಬೇಕು ಅಂದುಕೊಳ್ಳುತ್ತೇನೆ ಹಾಗಾದರೆ ನಿಮಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ SBI ಬ್ಯಾಂಕ್ ವತಿಯಿಂದ ಕಡಿಮೆ ಬಡ್ಡಿ ದರದಲ್ಲಿ ಮನೆಯ ಮೇಲೆ ಸಾಲ ನೀಡುತ್ತಿದೆ ಹಾಗಾಗಿ ನೀವು ಈ ಸಾಲವನ್ನು ತೆಗೆದುಕೊಂಡು ನಿಮ್ಮ ಕನಸಿನ ಮನೆಯನ್ನು ನಿರ್ಮಿಸಿಕೊಳ್ಳಬಹುದು ಆದ್ದರಿಂದ ಈ ಒಂದು ಲೇಖನೆಯಲ್ಲಿ ಮನೆಯ ಮೇಲೆ … Read more

flipkart personal loan: ಫ್ಲಿಪ್ಕಾರ್ಟ್ ಮೂಲಕ 10000 ರಿಂದ ಒಂದು ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು ಈ ರೀತಿ ಅರ್ಜಿ ಸಲ್ಲಿಸಿ

flipkart personal loan

flipkart personal loan:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಆನ್ಲೈನ್ ಶಾಪಿಂಗ್ ಮಾಡಲು flipkart ಅಪ್ಲಿಕೇಶನ್ ಬಳಸುತ್ತಿದ್ದೀರಾ ಹಾಗಾದ್ರೆ ನಿಮಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ ನೀವು ಬಳಸುವಂತಹ flipkart ಮೂಲಕ ನೀವು 10,000 ಇಂದ 10 ಲಕ್ಷ ರೂಪಾಯಿವರೆಗೆ ಹಣವನ್ನು ವೈಯಕ್ತಿಕ ಸಾಲ ಅಂದರೆ ಪರ್ಸನಲ್ ಲೋನ್ ಮೂಲಕ ಪಡೆದುಕೊಳ್ಳಬಹುದು ಈ ಒಂದು ಲೇಖನಿಯಲ್ಲಿ ಯಾವ ರೀತಿ ಹಣ ಪಡೆಯಬಹುದು ಮತ್ತು ಹಣ ಪಡೆಯಲು ಬೇಕಾಗುವ ದಾಖಲಾತಿಗಳು ಎಂಬ ಮಾಹಿತಿಯನ್ನು … Read more

Gram panchayat Recruitment : ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯಿತಿಯಲ್ಲಿ 6,599 ಹೊಸ ಗ್ರಂಥಾಲಯ ಹುದ್ದೆಗಳು ಸ್ಥಳೀಯ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶವಿದೆ

Gram panchayat Recruitmen

Gram panchayat Recruitment :- ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವವೇನೆಂದರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಬರೋಬ್ಬರಿ 6599 ಗ್ರಾಮಮಟ್ಟದ ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ತೆಗೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಫೌಂಡೇಶನ್ ವತಿಯಿಂದ ಗ್ರಾಮ ಮಟ್ಟದಲ್ಲಿ ಹೊಸ ಗ್ರಂಥಾಲಯಗಳನ್ನು ತೆರೆಯುವ ಘೋಷಣೆ ಮಾಡಲಾಗಿದ್ದು ಇದರಿಂದ ಪಿಯುಸಿ ಪಾಸಾದ ಸ್ಥಳೀಯ ಉದ್ಯೋಗಿಗಳಿಗೆ ಭರ್ಜರಿ ಉದ್ಯೋಗ ಬರವಸೆ ಸಿಕ್ಕಂತಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯವರೆಗೂ ನೋಡಿ. ಕರ್ನಾಟಕ ರಾಜ್ಯ ಸರ್ಕಾರ ಹೊಸ … Read more

free laptop scheme: 10ನೇ ತರಗತಿ ಪಾಸ್ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್ ಈ ರೀತಿ ಅರ್ಜಿ ಸಲ್ಲಿಸಿ

free laptop scheme

free laptop scheme:- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಉಚಿತ ಲ್ಯಾಪ್ಟಾಪ್ ನೀಡುವ ಯೋಜನೆ ಪ್ರಾರಂಭವಾಗಿದ್ದು ಈ ಯೋಜನೆಯನ್ನು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಪ್ರಾರಂಭ ಮಾಡಲಾಗಿದೆ ಹಾಗಾಗಿ ಯಾವಾಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಇನ್ನು ಮುಂದೆ ಅನ್ನ ಭಾಗ್ಯ ಯೋಜನೆ 5 ಕೆಜಿ ಅಕ್ಕಿ ಹಣ ಬರುವುದಿಲ್ಲ … Read more

Airtel personal loan: ಏರ್ಟೆಲ್ ಸಿಮ್ ಇದ್ರೆ ಸಾಕು 10,000 ದಿಂದ 1 ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು ಈ ರೀತಿ ಅರ್ಜಿ ಸಲ್ಲಿಸಿ

Airtel personal loan

Airtel personal loan:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಬಳಿ ಏರ್ಟೆಲ್ ಸಿಮ್ ಇದೆಯಾ ಹಾಗೂ ನೀವು ಕಡಿಮೆ ಬಡ್ಡಿ ದರದಲ್ಲಿ 10 ಸಾವಿರ ರೂಪಾಯಿ ಯಿಂದ 1 ಲಕ್ಷ ರೂಪಾಯಿವರೆಗೆ ಸಾಲ ಪಡೆದುಕೊಳ್ಳಬೇಕು ಅಂದುಕೊಂಡಿದ್ದೀರಾ ಹಾಗಾದರೆ ನೀವು ತುಂಬಾ ಸುಲಭವಾಗಿ ನಿಮ್ಮ ಮೊಬೈಲ್ ಮೂಲಕ ಮೂರು ನಿಮಿಷದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆದುಕೊಳ್ಳಬಹುದು ಈ ಒಂದು ಲೇಖನಿಯಲ್ಲಿ ಯಾವ ರೀತಿ ಪರ್ಸನಲ್ ಲೋನ್ ತೆಗೆದುಕೊಳ್ಳುವುದು ಹಾಗೂ … Read more

Anna bhagya scheme: ಅನ್ನಭಾಗ್ಯ ಯೋಜನೆಯ ಮೂಲಕ ಇನ್ನು ಮುಂದೆ 5 ಕೆಜಿ ಅಕ್ಕಿ ಹಣ ಸಿಗುವುದಿಲ್ಲ..! ಕಾರಣ ಏನು ಗೊತ್ತಾ

Anna bhagya scheme

Anna bhagya scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಅನ್ನ ಭಾಗ್ಯ ಯೋಜನೆ ಮೂಲಕ ಅಕ್ಕಿ ಹಣ ಪಡೆಯುತ್ತಿದ್ದೀರಾ ಹಾಗಾದರೆ ಇನ್ನು ಮುಂದೆ ನಿಮಗೆ ಅಕ್ಕಿ ಹಣ ಬರುವುದಿಲ್ಲ ಕಾರಣ ಏನು ಗೊತ್ತಾ..? ಹೌದು ಸ್ನೇಹಿತರೆ ಈಗಾಗಲೇ ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಕೆಜಿ ಅಕ್ಕಿಯ ಬದಲು ಪ್ರತಿ ತಿಂಗಳು ಹಣ ಹಾಕುತ್ತಾ ಬಂದಿದೆ ಇನ್ನು ಮುಂದೆ ಹಣ ಸಿಗುವುದಿಲ್ಲ ಇದಕ್ಕೆ ಕಾರಣ … Read more

student scholarship apply: ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗೆ ₹4,000 ಸಿಗುತ್ತೆ. ಇಲ್ಲಿದೆ ಮಾಹಿತಿ

student scholarship

student scholarship apply:- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ನಾಲ್ಕು ಸಾವಿರ ಸಿಗುತ್ತೆ. ಹಾಗಾಗಿ ಈ ಒಂದು ಲೇಖನಿಯಲ್ಲಿ ಯಾವ ವಿದ್ಯಾರ್ಥಿಗಳಿಗೆ ಹಣ ಸಿಗುತ್ತೆ ಮತ್ತು ಯಾವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಎಸ್ ಬಿ ಐ ಬ್ಯಾಂಕ್ ಮೂಲಕ ತುಂಬ ಸುಲಭವಾಗಿ ಚಿನ್ನದ ಮೇಲೆ ಸಾಲ ನಿಮ್ಮ … Read more

sbi gold loan: SBI ಬ್ಯಾಂಕ್ ಮೂಲಕ ಚಿನ್ನದ ಮೇಲೆ ಸಾಲ ತೆಗೆದುಕೊಳ್ಳುವುದು ಹೇಗೆ..? ಬೇಕಾಗುವಂತ ದಾಖಲಾತಿಗಳು ಏನು ಇಲ್ಲಿದೆ ಮಾಹಿತಿ

sbi gold loan:- ನಮಸ್ಕಾರ ಸ್ನೇಹಿತರೇ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಬಳಿ ಚಿನ್ನವಿದೆ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಚಿನ್ನದ ಮೇಲೆ ಎಷ್ಟು ಸಾಲು ಸಿಗುತ್ತದೆ ಹಾಗೂ ಬಡ್ಡಿದರ ಎಷ್ಟು..? ಹತ್ತು ಗ್ರಾಂ ಚಿನ್ನಕ್ಕೆ ಎಷ್ಟು ಹಣ ಸಿಗುತ್ತದೆ ಹಾಗೂ ಚಿನ್ನದ ಮೇಲೆ ಸಾಲ ತೆಗೆದುಕೊಳ್ಳಲು ಬೇಕಾಗುವಂತ ದಾಖಲಾತಿಗಳೇನು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ ರೂ. … Read more