Headlines
today school holidays

Today school Holidays: ಮಳೆ ಅಬ್ಬರಕ್ಕೆ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳ ರಜೆ..! ನಿಮ್ಮ ಜಿಲ್ಲೆಯಲ್ಲಿ ರಜೆ ಇದೆಯಾ ಇಲ್ಲಿದೆ ಮಾಹಿತಿ

Today school Holidays:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕಳೆದ ಎರಡು ವಾರಗಳಿಂದ ನಮ್ಮ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಅಬ್ಬರಿಸುತ್ತಿದ್ದು ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಶಾಲಾ-ಕಾಲೇಜುಗಳ ರಜೆ ಘೋಷಣೆ ಮಾಡಲಾಗಿದೆ ನಾವು ಈ ಲೇಖನಿಯಲ್ಲಿ ಯಾವ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ ಇದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ. ಹಿರಿಯ ನಾಗರಿಕರಿಗೆ…

Read More
gruhalakshmi money release

gruhalakshmi money release | ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್..! ನಾಳೆ 2000 ಹಣ ಖಾತೆಗೆ ಜಮಾ ಇಲ್ಲಿದೆ ಮಾಹಿತಿ..

gruhalakshmi money release:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಹಣ ಬಿಡುಗಡೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾತನಾಡಿದ್ದು ಇತರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನನ್ನು ಪೂರ್ತಿಯಾಗಿ ಓದಿ SIM ಬಳಕೆದಾರರಿಗೆ ಕೇಂದ್ರ ಸರ್ಕಾರ ಕಡೆಯಿಂದ ಹೊಸ ರೂಲ್ಸ್,…

Read More
new ration Card apply

new ration Card apply | ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮತ್ತೆ ಪ್ರಾರಂಭ ಇಲ್ಲಿದೆ ಸಂಪೂರ್ಣ ಮಾಹಿತಿ

new ration Card apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇವತ್ತಿನ ದಿನದಲ್ಲಿ ರೇಷನ್ ಕಾರ್ಡ್ ಎಂಬುದು ಎಷ್ಟು ಮುಖ್ಯವಾಗಿದೆ ಅಂದರೆ ಈ ಒಂದು ರೇಷನ್ ಕಾರ್ಡ್ ನಿಮ್ಮ ಹತ್ತಿರ ಇದ್ದರೆ ನೀವು ಪ್ರತಿ ತಿಂಗಳು ಏನಿಲ್ಲ ಅಂದರೂ 5 ರಿಂದ 10 ಸಾವಿರ ರೂಪಾಯಿವರೆಗೆ ಹಣ ಪಡೆದುಕೊಳ್ಳಬಹುದು. ಗೃಹಲಕ್ಷ್ಮಿ ಜೂನ್ ಮತ್ತು ಜುಲೈ ತಿಂಗಳ ಹಣ ಇಂತಹ ಮಹಿಳೆಯರಿಗೆ ಮೊದಲು ಬಿಡುಗಡೆ ಈ ಬಗ್ಗೆ ಸ್ಪಷ್ಟ ಮಾಹಿತಿ…

Read More
bara parihara payment

bara parihara payment: ಬರ ಪರಿಹಾರ ಹಣ ಜಮಾ ಆಗಿಲ್ಲ..? ಹಾಗಾದರೆ ಕೂಡಲೇ ಈ ಕೆಲಸ ಮಾಡಿ.! ತಕ್ಷಣ ಹಣ ಜಮಾ

bara parihara payment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ (bara parihara payment) ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕಳೆದ ವರ್ಷ ನಮ್ಮ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿತ್ತು. ಈ ನಿಟ್ಟಿನಲ್ಲಿ ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜೊತೆಗೂಡಿ ಬೆಳೆ ನಷ್ಟ ಆದಂತ ರೈತರಿಗೆ ಈಗಾಗಲೇ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಹಾಗೂ ಕೆಲ ರೈತರಿಗೆ ಮೂರನೇ ಕಂತಿನ ಹಣವನ್ನು ಕೂಡ ಬಿಡುಗಡೆ ಮಾಡಲಾಗಿದೆ ಇನ್ನು ತುಂಬಾ ರೈತರಿಗೆ…

Read More
Mobile Canteen Subsidy

Mobile Canteen Subsidy: ಫಾಸ್ಟ್ ಫುಡ್ ಅಥವಾ ಮೊಬೈಲ್ ಕ್ಯಾಂಟೀನ್ ಓಪನ್ ಮಾಡಲು ಈಗ  5 ಲಕ್ಷ ಸಹಾಯಧನ! ಇಲ್ಲಿದೆ ನೋಡಿ ಮಾಹಿತಿ.

Mobile Canteen Subsidy: ಫಾಸ್ಟ್ ಫುಡ್ ಅಥವಾ ಮೊಬೈಲ್ ಕ್ಯಾಂಟೀನ್ ಓಪನ್ ಮಾಡಲು ಈಗ  5 ಲಕ್ಷ ಸಹಾಯಧನ! ಇಲ್ಲಿದೆ ನೋಡಿ ಮಾಹಿತಿ. ಈಗ ನೀವೇನಾದರೂ ಸ್ವಂತ ಉದ್ಯೋಗ ಪ್ರಾರಂಭ ಮಾಡಬೇಕೆಂದುಕೊಂಡಿದ್ದರೆ ಅಂದರೆ ಈಗಾಗಲೇ ನಮ್ಮ ರಾಜ್ಯದಲ್ಲಿ ಈಗ ಹಲವಾರು ಯುವಕ ಯುವತಿಯರು ಹೊಸದಾಗಿ ಸ್ವಂತ ಉದ್ಯಮವನ್ನು ಪ್ರಾರಂಭ ಮಾಡಬೇಕೆಂಬ ಕನಸನ್ನು ಕಂಡಿರುತ್ತಾರೆ. ಅದಕ್ಕೆ ಅವರಿಗೆ ಬೇಕಾಗುವಂತಹ ಹಣಕಾಸು ತರಬೇತಿ ಮತ್ತು ಮಾರ್ಗದರ್ಶನ ಮುಂತಾದವುಗಳ ಕೊರತೆಯಿಂದಾಗಿ ಅವರು ತಮ್ಮ ಕನಸನ್ನು ಮಧ್ಯದಲ್ಲಿ ಬಿಟ್ಟಿರುತ್ತಾರೆ. ಅಂತವರಿಗೆ ಈಗ ಇದೊಂದು…

Read More
student scholarship

student scholarship : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ ಇನ್ನು ಮುಂದೆ ಇಂಥಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 15000 ಹಣ ಸಿಗುತ್ತೆ

student scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿನ್ನೆ ನಡೆದ SCSP & TSP ಪರಿಷತ್ತಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಇನ್ನು ಮುಂದೆ ಇಂತಹ ವಿದ್ಯಾರ್ಥಿಗಳಿಗೆ 15000 ಹಣ ಕೊಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಪ್ರಾರಂಭ ಬೇಗ ಈ ಸಮಯ ಸದುಪಯೋಗಪಡಿಸಿಕೊಳ್ಳಿ ಇಲ್ಲಿದೆ ಮಾಹಿತಿ…

Read More
ಅಡಿಕೆ ಧಾರಣೆ

ಅಡಿಕೆ ಧಾರಣೆ: 19 ಡಿಸೆಂಬರ್ 2025 ರಂದು ಕರ್ನಾಟಕದ ಎಲ್ಲಾ ಮಾರುಕಟ್ಟೆಗಳ ಅಡಿಕೆ ದರದ ವಿವರಗಳು

ಅಡಿಕೆ ಧಾರಣೆ: ಕರ್ನಾಟಕದ ಅಡಿಕೆ ಮಾರುಕಟ್ಟೆಗಳ ಚಲನಚಲನೆ – 19 ಡಿಸೆಂಬರ್ 2025 ಕರ್ನಾಟಕದ ಹಸಿರು ಮಲೆನಾಡುಗಳು ಅಡಿಕೆ ಬೆಳೆಯ ಮೂಲಸ್ಥಾನವಾಗಿದ್ದು, ಈ ಬೆಳೆಯು ರೈತರ ಆರ್ಥಿಕ ಭದ್ರತೆಗೆ ಮುಖ್ಯವಾಗಿದೆ. WhatsApp Group Join Now Telegram Group Join Now        ಇಂದು, 19 ಡಿಸೆಂಬರ್ 2025 ರಂದು, ರಾಜ್ಯದ ಪ್ರಮುಖ ಮಾರುಕಟ್ಟೆಗಳಾದ ಶಿವಮೊಗ್ಗ, ಸಿರ್ಸಿ, ದಾವಣಗೆರೆ, ಸಾಗರ, ಚಿತ್ರದುರ್ಗ, ತುಮಕೂರು ಮತ್ತು ಇತರೆಡೆಗಳಲ್ಲಿ ಅಡಿಕೆ ಬೆಲೆಗಳು ಸಾಮಾನ್ಯವಾಗಿ ಸ್ಥಿರತೆಯನ್ನು ಕಾಯ್ದುಕೊಂಡಿವೆ, ಆದರೆ ಕೆಲವು…

Read More
grama panchayat recruitment

grama panchayat recruitment | ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕಾಲಿ ಇರುವಂತ ಹುದ್ದೆಗಳ ನೇಮಕಾತಿ ಸರಕಾರ ಕಡೆಯಿಂದ ಆದೇಶ ಇಲ್ಲಿದೆ ಸಂಪೂರ್ಣ ಮಾಹಿತಿ

grama panchayat recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತ ಇಲಾಖೆ ಕಡೆಯಿಂದ ಪ್ರತಿಯೊಂದು ಜಿಲ್ಲೆಗಳಿಗೆ ಒಳಪಡುವಂತ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ರೀತಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕು. ಎಂದು ಆದೇಶ ಹೊರಡಿಸಲಾಗಿದೆ ಮತ್ತು ಈ ಖಾಲಿ ಇರುವ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ ಏಳನೇ ತರಗತಿ ಪಾಸಾದವರಿಗೆ ಸರ್ಕಾರಿ ಬಸ್ಸಿನಲ್ಲಿ ಉದ್ಯೋಗ…

Read More
PM-KISAN

PM-KISAN: ಆಗಸ್ಟ್ 2ರಂದು ಪಿಎಂ ಕಿಸಾನ್ ಯೋಜನೆಯ 20ನೇ ಹಂತದ ಹಣ ಬಿಡುಗಡೆ! ಈಗಲೇ ಖಾತೆ ಚೆಕ್ ಮಾಡಿ.

PM-KISAN: ಆಗಸ್ಟ್ 2ರಂದು ಪಿಎಂ ಕಿಸಾನ್ ಯೋಜನೆಯ 20ನೇ ಹಂತದ ಹಣ ಬಿಡುಗಡೆ! ಈಗಲೇ ಖಾತೆ ಚೆಕ್ ಮಾಡಿ. 2025ರ ಆಗಸ್ಟ್ 2ರಂದು ರೈತರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ! ಪ್ರಧಾನಮಂತ್ರಿ ಕೃಷಿ ಲಾಭದಾಯಕ ಯೋಜನೆಯಾದಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN)ಯ 20ನೇ ಹಂತದ ಹಣವನ್ನು ಬಿಡುಗಡೆ ಮಾಡುವ ದಿನಾಂಕದ ಘೋಷಣೆ ಆಗಿದೆ. ಈ ಬಾರಿ ಕೂಡ ₹2,000 ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ. WhatsApp Group Join Now Telegram Group…

Read More
WhatsApp Group Join Now
Telegram Group Join Now